ಕೆ.ಎಸ್.ಪುಟ್ಟಣ್ಣಯ್ಯ ನಿಧನಕ್ಕೆ ಸಚಿವ ಮಹದೇವಪ್ಪ ಸಂತಾಪ ಸೂಚಿಸಿ, ರೈತರ ಮುಖಂಡರಾಗಿ ರೈತರ ಪರವಾಗಿ ಹಲವಾರು ಹೋರಾಟ ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.