ಇದೇ ವೇಳೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸಾಹಿತಿ ನಾಡೋಜ ಹಂ.ಪ. ನಾಗರಾಜಯ್ಯ ಅವರಿಗೆ ‘ಶೂನ್ಯಪೀಠ ಅಲ್ಲಮ’ ಪ್ರಶಸ್ತಿ,, ಮಹಿಳಾ ಪರ ಹೋರಾಟಗಾರ್ತಿ ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ, ದಾವಣಗೆರೆಯ ಸಮಾಜ ಸೇವಕ ಡಾ.ಸಿ.ಆರ್.ನಸಿರ್ ಅಹಮ್ಮದ್ ಅವರಿಗೆ ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿ ಪ್ರಕಟಿಸಲಾಗಿದೆ.