ಜನಪದ ವಿಶ್ವವಿದ್ಯಾಲಯದಲ್ಲಿ ಉಸ್ತುವಾರಿ ಕುಲಪತಿಯಾಗಿದ್ದ ಡಾ.ಡಿ.ಬಿ. ನಾಯ್ಕ್ ಅವರನ್ನು ಉಪ ಕುಲಪತಿಗಳಾಗಿ, ಹಾಗೂ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪೆಥಾಲಜಿ ವಿಭಾಗದಲ್ಲಿ ಪ್ರಧ್ಯಾಪಕರಾಗಿದ್ದ ಪ್ರೊ.ಹೆಚ್.ಡಿ. ನಾರಾಯಣ ಸ್ವಾಮಿಯವರನ್ನು ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ ನೇಮಕ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ.