ವಿಜಯಪುರ: ವೃಕ್ಷಾಥನ್ 2018ಕ್ಕೆ ರಾಹುಲ್ ಗಾಂಧಿ ಚಾಲನೆ

ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.
ಮ್ಯಾರಾಥಾನ್ ಗೆ ಚಾಲನೆ ನೀಡಿದ ರಾಹುಲ್ ಗಾಂಧಿ ಚಿತ್ರ
ಮ್ಯಾರಾಥಾನ್ ಗೆ ಚಾಲನೆ ನೀಡಿದ ರಾಹುಲ್ ಗಾಂಧಿ ಚಿತ್ರ
Updated on

ವಿಜಯಪುರ: ರಾಜ್ಯದಲ್ಲಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಜಯಪುರದಲ್ಲಿಂದು ವೃಕ್ಷಾಥನ್ ಮ್ಯಾರಾಥಾನ್ 2018ಕ್ಕೆ ಚಾಲನೆ ನೀಡಿದರು.

ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಸೇರಿದಂತೆ  ನೂರಾರು ಸ್ವಯಂ ಸೇವಕರು ಈ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು.

ಪರಿಸರ ಸಂರಕ್ಷಣೆ ಹಾಗೂ ಸಸಿ ನೆಡುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ಆ ಮ್ಯಾರಾಥಾನ್
ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com