ಕಳೆದ ಕೆಲವು ವರ್ಷಗಳಿಂದ, ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವದಕ್ಕೆ ವ್ಯವಸ್ಥಿತವಾಗಿ ತಂತ್ರಗಳು ನಡೆಯುತ್ತಿದೆ, ಉದಾಹರಣೆಗೆ ಲೋಕಾಯುಕ್ತ ಪೋಈಸರನ್ನು ಭ್ರಷ್ಠಾಚಾರ ನಿಗ್ರಹ ದಳಕ್ಕೆ ಸೇರ್ಪಡಿಸುವುದು ನಡೆದಿದೆ. ಇದೀಗ ಲೋಕಾಯುಕ್ತ ರಿಜಿಸ್ಟಾರ್ ಗೆ ವಿರುದ್ಧವಾಗಿ ಸವಲತ್ತುಗಳ ವರ್ಗಾವಣೆ ಆಗುತ್ತಿದ್ದು ಲೀಕಾಯುಕ್ತ ಸಂಸ್ಥೆಯನ್ನು ಹಾಳು ಮಾಡಲು ನಿರ್ಧರಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ.