ನಾಡಧ್ವಜವನ್ನು ವಿನ್ಯಾಸಗೊಳಿಸಿರುವ ಸಮಿತಿಯು ಸೋಮವಾರ ಅಂತಿಮ ಸಭೆಯನ್ನು ನಡೆಸಲಿದ್ದು, ಬಳಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ, ಬಳಿಕ ಸಚಿವರ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿ ಸಚಿವ ಸಂಪುಟದ ಮುಂದೆ ಮಂಡನೆ ಮಾಡಿ ಒಪ್ಪಿಗೆ ಪಡೆದು ಬಳಿಕ ಕೇಂದ್ರ ಸರ್ಕಾರದ ಅನುಮತಿಗೆ ರವಾನಿಸುತ್ತದೆ ಎಂದು ತಿಳಿದುಬಂದಿದೆ.