ಅಂತಹವರ ನಡುವೆಯೂ ಒಬ್ಬ ಎದ್ದು ಕುಳಿತಿದ್ದಾನೆ. ದೇಶದಲ್ಲಿ ಬದಲಾವಣೆಯನ್ನು ತರುತ್ತೇನೆಂದು ಹೇಳುತ್ತಿದ್ದಾನೆ. ಆದ್ದರಿಂದ ಧರ್ಮವೇ ಗೆಲ್ಲುತ್ತದೆ ಎಂದು ಹೇಳಿದ ಹೆಗಡೆ ಅವರು, ಯಾರೂ ಒಪ್ಪುತ್ತಾರೆ, ಬಿಡುತ್ತಾರೋ ಗೊತ್ತಿಲ್ಲ. ನಾನಂತೂ ಒಂದು ದೇಶ ಒಂದು ಕಾನೂನು ಎಂಬ ಶ್ರೀಗಳ ಸಂಕಲ್ಪವನ್ನು ಹೊತ್ತುಕೊಳ್ಳುವುದಕ್ಕೆ ಇಲ್ಲಿದೆ ಬಂದಿದ್ದೇನೆಂದು ತಿಳಿಸಿದ್ದಾರೆ.