'ಕೊಲೆ ಸಂಖ್ಯೆ 23. ಫೆಬ್ರವರಿ 4 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಸಂಬಂಧ ಸಂತೋಷ್ ತಮ್ಮ ಏರಿಯಾದಲ್ಲಿ ಬಂಟಿಂಗ್ಸ್ ಹಾಕುವಲ್ಲಿ ನಿರತರಾಗಿದ್ದರು, ಈ ವಿಚಾರವಾಗಿ ವಸೀಮ್ ಹಾಗೂ ಸಂತೋಷ್ ನಡುವೆ ಗಲಾಟೆ ನಡೆದಿತ್ತು. ಆದರೆ ಇದೇ ದ್ವೇಷದಿಂದ ಕೊಲೆ ಮಾಡಲಾಗಿದೆ ' ಪ್ರತಾಪ್ ಸಿಂಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.