ಶಿವಮೊಗ್ಗದ ಸತೀಶ್, ಗಾಜನೂರಿನ, ತರೀಕೆರೆ ತಾಲೂಕಿನ ಉಪ್ಪಾರ ಬಸವಣ ಹಳ್ಳಿಯ ಸಹೋದರರಾದ ರವಿ ಹಾಗೂ ಲಕ್ಷ್ಮಣ ಬಂಧಿತರಾಗಿದ್ದು ಬಂಧಿತರಿಂದ 4 ಕೆ.ಜಿ. ಆನೆದಂತ, 11 ಕೆ.ಜಿ. ಚಿಪ್ಪುಹಂದಿಯ ಚಿಪ್ಪು ಹಾಗು 16.5 ಕೆ.ಜಿ. ಜಿಂಕೆ ಕೊಂಬು, 4.5 ಕೆ.ಜಿ. ಕಾಡುಕೋಣದ ಕೊಂಬು, 3 ಮೊಬೈಲ್ ಮತ್ತು 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.