ಈ ವೇಳೆ ಕಾರ್ಡ್ ನೋಡಿದ ಪೊಲೀಸ್, ಪರಿಶೀಲನೆ ನಡೆಸುತ್ತೇನೆಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೃಷ್ಣಮೂರ್ತಿಯವರ ಸಹಾಯಕ ಕೇವಲ ಸದಸ್ಯರಲ್ಲ, ದಾಸರಹಳ್ಳಿ ಅಭ್ಯರ್ಥಿಯಾಗಿದ್ದಾರೆ. ಅವರನ್ನು ಹೋಗಲಿ ಬಿಡಿ. ನೀನೊಬ್ಬ ಹೊರಗಿನವ. ನಿನ್ನ ಕರ್ತವ್ಯವನ್ನು ಹೇಗೆ ಮಾಡಬೇಕೆಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ.