ಮಧ್ಯಾಹ್ನ 12ಕ್ಕೆ ಹೊರಟ ಆ್ಯಂಬುಲೆನ್ಸ್ ಒಂದೂವರೆ ಗಂಟೆ ಅವಧಿಯೊಳಗೆ ಬೆಂಗಳೂರು ತಲುಪಿತು. ಶ್ವಾಸಕೋಶಗಳನ್ನು ಬಿಜಿಎಸ್ ಗ್ಲೋಬರ್ ಆಸ್ಪತ್ರೆ, ಹೃದಯದ ಕವಾಟುಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯ. ಒಂದು ಮೂತ್ರ ಪಿಂಡವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮತ್ತೊಂದು ಕಿಡ್ನಿಯನ್ನು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯೇ ಉಳಿಸಿಕೊಳ್ಳಲಾಗಿದೆ.