ಕೊಲಂಬಿಯಾದ ಇವರು ಮಾರಾಟಗಾರ ನೆಪದಲ್ಲಿ ಒಂಟಿ ಮನೆಗಳನ್ನು ಗುರಿಯಾಗಿಟ್ಟುಕೊಂಡು ದರೋಡೆ ಮಾಡುತ್ತಿದ್ದರು., ಜೂನ್ 16 ರಂದು ಹೆಚ್ ಎಸ್ ಎಸ್ ಆರ್ ಲೇಔಟ್ ನಲ್ಲಿಯೂ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಅಂದೇ ಕೌಶಿಕ್ ಮುಖರ್ಜಿ ಅವರ ಮನೆಯಲ್ಲೂ ದರೋಡೆ ಮಾಡಲಾಗಿದೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.