ಈ ಮೂವರು ಕಲಿಕಾ ದೈವದ್ಯ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ (ಕೆಡಿಎಸ್ಸಿಎಸ್) ಯಲ್ಲಿ ಕೆಲಸ ಮಾಡುತ್ತಿದ್ದರು.ಹಾಗೆಯೇ ತಾವು ಕೆಲಸ ಮಾಡುತ್ತಿದ್ದ ಸೊಸೈಟಿಯ ಚಿನ್ನಾಭರಣವನ್ನೇ ದೋಚುವ ಕೃತ್ಯ ನಡೆಸಿದ್ದರು.ಸೊಸೈಟಿಯು ಜನರಿಗೆ ಸಾಲವನ್ನು ನೀಡಿದ್ದು ಸಾಲದ ಭದ್ರತೆಗಾಗಿ ಚಿನ್ನವನ್ನು ಇರಿಸಿಕೊಂಡಿತ್ತು ಎನ್ನಲಾಗಿದೆ. ಸೊಸೈಟಿಯ ಮ್ಯಾನೇಜರ್ ಆಗಿದ್ದ ಶಿರೋದ್ಕರ್ ಈ ಕೃತ್ಯದ ಪ್ರಮುಖ ರೂವಾರಿಯಾಗಿದ್ದ.