ಇದೇ ವೇಳೆ ಮುರ್ಕಿ ಗ್ರಾಮದಲ್ಲಿ ಉದ್ವಿಗ್ವ ಪರಿಸ್ಥಿತಿ ನಿರ್ಮಾಣ ವಾಗಿದೆ, ಈ ಸಂಬಂಧ 34 ಮಂದಿಯನ್ನು ಬಂಧಿಸಲಾಗಿದೆ. ವಾಟ್ಯಾಪ್ ಗ್ರೂಪ್ ಆಡ್ಮಿನ್ ಮನೋಜ್ ಬಿರಾದಾರ್ ಮತ್ತು ಅಮರ್ ಪಾಟೀಲ್ ನನ್ನು ಬಂಧಿಸಲಾಗಿದೆ. ಇನ್ನು ಹೆದರಿ ಗ್ರಾಮದಿಂದ ಓಡಿಹೋಗಿರುವ ಹಲವು ಯುವಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ, ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.