ಕಳೆದ ವರ್ಷ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೇ ಲಾಜಿಕ್ ಅಳವಡಿಸಿಕೊಳ್ಳಲಾಗಿತ್ತು, ಕಳೆದ ವರ್ಷ ಪಡಿತರದಲ್ಲಿ ತಾಳೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ನೀಡುವುದನ್ನು ಸ್ಥಗಿತಗೊಳಿಸಿ ತೊಗರಿ ಬೇಳೆ ನೀಡುವುದನ್ನು ಪರಿಚಯಿಸಲಾಗಿತ್ತು. ಆವ ವೇಳೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಯು ಟಿ ಖಾದರ್, ಅಕ್ಕಿಯನ್ನು 7ಕೆಜಿ ಅಕ್ಕಿ, ತೊಗರಿ ಬೇಳೆ ಜೊತೆಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಎಲ್ ಪಿಜಿ ಕನೆಕ್ಷನ್ ನೀಡಿದ್ದಾಗಿ ತಿಳಿಸಿದ್ದರು.