ಶ್ರೀಗಳ ಅಕಾಲಿಕ ನಿಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಂದಾಪುರ ಮೂಲಕ ವಕೀಲ ಮುರ್ಡೇಶ್ವರ್ ಅವರು, ಶಿರೂರು ಮಠದ ಪಟ್ಟದ ದೇವರಾದ ವಿಠ್ಠಲ ಮತ್ತು ಇನ್ನಿತರ ಮೂರ್ತಿಗಳನ್ನು ವಾಪಸ್ ಪಡೆಯಲು ಕ್ರಿಮಿನಲ್ ಕೇಸ್ ಹಾಕುವಂತೆ ನನಗೆ ಸೂಚಿಸಿದ್ದರು. ಸ್ವಾಮೀಜಿ ಬಯಸಿದಂತೆ ನಾನು ಕೃಷ್ಣ ಮಠದ ಆರು ಮಠಾಧಿಪತಿಗಳ ವಿರುದ್ಧ ಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ್ದೆ ಎಂದರು.