ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಜಿ,ಪರಮೇಶ್ವರ್ ಗುರುವಾರ ವಿಧಾನ ಸೌಧದಲ್ಲಿ ಮಾತನಾಡುವಾಗ, ಬೆಂಗಳೂರು ಜಲ ಮಂಡಳಿಯು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನದಂಡಗಳ ಆಧಾರದ ಮೇಲೆ, ಸಂಸ್ಕರಿಸಿದ ನೀರನ್ನು ಬಿಡುತ್ತಿದೆ , ಮೊದಲು ಜೂನ್ 2ರಂದು ಕೋಲಾರದ ಲಕ್ಷ್ಮಿ ಸಾಗರದ ಕೆರೆಗೆ ನೀರು ಬಿಡಲಾಗಿತ್ತು, ಜಿಲ್ಲೆಯ ಜನರಿಗೆ ಅಂದು ಯಾವ ಭಯವೂ ಇರಲಿಲ್ಲ, ಆದರೆ ಬುಧವಾರ ಲಕ್ಷ್ಮಿ ಸಾಗರ ಕೆರೆಯನ್ನು ಜನರು ಆತಂಕದಿಂದ ನೋಡುವಂತಾಗಿದೆ.