ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಈ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ಫಲಾಹಾರ ತಯಾರಿಸಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಆಶ್ರಮದ ಮೂಲಗಳು ತಿಳಿಸಿರುವಂತೆ ರಮ್ಯಾ ಶೆಟ್ಟಿ ಎಂಬ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸುತ್ತಿದ್ದರು. ಸ್ವಾಮಿಜಿಗಳಿಗೆ ಫಲಾಹಾ ನೀಡಿ ಬಳಿಕ ತೆರಳುತ್ತಿದ್ದರು.