ಬೆಂಗಳೂರಿನ ಕಿರಣಕುಮಾರ್(18) ಸಮುದ್ರದಲ್ಲಿ ಮುಳುಗಿದ ಯುವಕ ಎನ್ನಲಾಗಿದ್ದು ಈತ ಒಂಭತ್ತು ಮಂದಿ ಕುಟುಂಬ ಸದಸ್ಯರೊಡನೆ ಮುರುಡೇಶ್ವರ ಪ್ರವಾಸಕ್ಕಾಗಿ ಆಗಮಿಸಿದ್ದ. ಇದರಲ್ಲಿ ನಾಲ್ವರು ಸಮುದ್ರಕ್ಕೆ ಇಳಿದು ಅಲೆಗಳೊಡನೆ ಆಟವಾಡುತ್ತಿದ್ದರು. ಆಗ ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ಇಬ್ಬರು ಅಪಾಯದಲ್ಲಿ ಸಿಲುಕಿದ್ದಾರೆ.