ಎಕ್ಸ್ ಪ್ರೆಸ್ ಜತೆ ಮಾತನಾಡಿದ ಮೇಜರ್ ಜನರಲ್ (ನಿವೃತ್ತ) ಸುಧೀರ್ ವೊಂಬಟ್ಕೆರೆ, ಇಂತಹ ಕಾನೂನು ಅಗತ್ಯವಾಗಿದ್ದರೂ ಇದೊಂದೇ ಸಾಕಾಗದು ಎಂದಿದ್ದಾರೆ."ಇದು ಕೇವಲ ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ದಾಖಲೆಗಳಿಗಷ್ಟೇ ಅನ್ವಯವಾಗುತ್ತದೆ, ರಾಷ್ಟ್ರೀಯ ಭದ್ರತೆಯ ಬಗ್ಗೆ ಮಾತನಾಡುವುದಿಲ್ಲ. ಹಿಗಾಗಿ ಕೆಲವು ಮಾಹಿತಿಯಗಳ ಗೌಪ್ಯತೆ ರಕ್ಷಣೆಯಾಗದೆ ಹೋದಲ್ಲಿ ರಾಷ್ಟ್ರೀಯ ಭದ್ರತೆಯು ಅಪಾಯಕ್ಕೆ ಸಿಲುಕಲಿದೆ" ಸುಪ್ರೀಂ ಕೋರ್ಟ್ ನಲ್ಲಿ ಆಧಾರ್ ವಿರುದ್ಧ ಅರ್ಜಿ ಸಲ್ಲಿಸಿರುವ ಸುಧೀರ್ ಹೇಳಿದ್ದಾರೆ.