ಈ ಕುರಿತಂತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಪ್ರತ್ಯೇಕ ರಾಜ್ಯ ಕೂಗು ಕುರಿತು ಚರ್ಚೆ ನಡೆಸಲು ಸಿದ್ಧರಾಗಿದ್ದಾರೆ. ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕ ನಾಯಕರು ದನಿ ಎತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯವಾಗಿರುವುದೇ ಆಗಿದ್ದರೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ.