ಯೋಜನೆ ಕುರಿತಂತೆ ಪ್ರಾಥಮಿಕ ಸಭೆಗಳನ್ನಷ್ಟೇ ನಡೆಸಲಾಗಿದೆ. ಆದರೆ, ಈ ಬಗ್ಗೆ ಯಾವುದೇ ರೀತಿಯ ನಿರ್ಧಾರಗಳನ್ನೂ ಕೈಗೊಂಡಿಲ್ಲ. ಜನರಿಗೆ ಅಗತ್ಯವಿದ್ದರೆ ಮಾತ್ರ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಇಲ್ಲದೇ ಹೋದರೆ, ಯೋಜನೆಯನ್ನು ಕೈಬಿಡಲಾಗುತ್ತದೆ. ಸಂಚಾರ ದಟ್ಟಣೆ ಆನಂದಿಸುವುದು ಜನರಿಗೆ ಇಷ್ಟವಿರುವುದೇ ಆದರೆ, ಆನಂದಿಸಲಿ ಎಂದು ತಿಳಿಸಿದ್ದಾರೆ.