ಮೊಹಮ್ಮದ್ ಎಂಬುವವರು ತಮ್ಮ ಆಟೋದಲ್ಲಿ ಇಬ್ಬರು ಪ್ರಯಾಣಿಕರನ್ನು ಬಜೆಕೊಲ್ಲಿಯಿಂದ ಸಿದ್ದಾಪುರ ಪಟ್ಟಣಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಆಲತೋಪು ಎಂಬಲ್ಲಿ ರಸ್ತೆಯ ಮಧ್ಯೆ ಕಾಡಾನೆಯ ಹಿಂಡು ದಿಢೀರ್ ಪ್ರತ್ಯಕ್ಷವಾಗಿದೆ. ಈ ವೇಳೆ ಗಾಬರಿಯಾದ ಚಾಲಕ, ಪ್ರಯಾಣಿಕರನ್ನು ಕರೆದುಕೊಂಡು ಆಟೋವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾರೆ.