ದೇಶದ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿದೆ ಆದರೆ ಕಪ್ಪುಹಣವನ್ನು ವಿದೇಶದಿಂದ ತರದೇ ಹೋಗಿರುವುದು, ಗಂಗಾ ಶುದ್ಧೀಕರಣ ಆಗದಿರುವುದು ಸರ್ಕಾರದ ಹಿನ್ನೆಡೆಗೆ ಕಾರಣ ಅಧಿಕಾರಕ್ಕೆ ಬರುವಾಗ ನೀಡಿದ್ದ ಭರವಸೆ ಈಡೇರಿಸದೆ ಇರುವುದಾಗಲಿ, ವಿಪಕ್ಷಗಳೆಲ್ಲಾ ಸೇರಿ ಮೈತ್ರಿಕೂಟ ರಚನೆಗೆ ಮುಂದಾಗಿರುವುದಾಗಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರಕ್ಕೆ ಹಿನ್ನೆಡೆಯಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.