ನಾವು ಎರಡೂ ರಾಜ್ಯಗಳವರು ಸಹೋದರತ್ವದಿಂದ ಬಾಳಬೇಕಾಗಿದೆ. ನಾನು ಸರ್ಕಾರದ ಪ್ರತಿನಿಧಿಯಾಗಿ ಕರ್ನಾಟಕಕ್ಕೆ ಬಂದಿಲ್ಲ, ಜನರ ಪ್ರತಿನಿಧಿಯಾಗಿ ಬಂದಿದ್ದೇನೆ. ನನಗೆ ಈ ಸಂದರ್ಭದಲ್ಲಿ ಸಿನಿಮಾಗಿಂತ ಕಾವೇರಿ ವಿಷಯನೇ ತುಂಬಾ ಮುಖ್ಯ ಎಂದು ಹೇಳಿದ್ದಾರೆ.ಕುರುವೈ ಬೆಳೆಗೆ ನೀರು ಬೇಕು. ಅದಕ್ಕಾಗಿ ಜನರಿಗಾಗಿ ಸೇತುವೆ, ಅಳಿಲು, ಕೊನೆಗೆ ಜನರ ಚಪ್ಪಲಿಯಾಗಲೂ ಸಿದ್ದ ಎಂದು ಹೇಳಿದ್ದಾರೆ.