ಅವರು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರಿನ ಮಟ್ಟ ಏಕಾಏಕಿ ಏರಿದೆ, ಈ ವೇಳೆ ಸೋಮಶೇಖರ್ ಪತ್ನಿ ಪ್ರತಿಮ ಮಕ್ಕಳಾದ ರಿಷಾನಿ, ವಿನಯ್ ಕೊಚ್ಚಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಕೂಡಲೇ ಮೂವರನ್ನು ರಕ್ಷಣೆ ಮಾಡಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಸೋಮಶೇಖರ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಸೋಮಶೇಖರ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.