ಕರ್ನಾಟಕ ರಾಜ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಯೋಜನೆಯ ವಿಜ್ಞಾನಿ ಶುಭಾ ಅವಿನಾಶ್ ಅವರು ಮಾತನಡಿ, ಹವಾಮಾನ ಇಲಾಖೆಯ ವರದಿಗಳ ಪ್ರಕಾರ ಬೇಗೂರು, ಹೆಚ್ಎಸ್ಆರ್ ಲೇಔಟ್ ಮತ್ತು ಬಿಟಿಎಂ ಲೇಔಟ್ ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಅರೆಕೆರೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.