ಗೌರಿ ಲಂಕೇಶ್ ಹತ್ಯೆಗೂ ಮುನ್ನಾ, ತದನಂತರ ಬಿರೂರ್ ನಲ್ಲಿನ ತಮ್ಮ ನಿವಾಸದಲ್ಲಿಯೇ ಇಬ್ಬರೂ ತಂಗಿದ್ದೇವು.ಬೆಂಗಳೂರಿನಲ್ಲಿ ಆಗಸ್ಟ್ 20 ರಂದು ಧಾರ್ಮಿಕಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಪ್ರಮೀಣ್ , ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುತ್ತಿರುವ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಲ್ಲಬೇಕೆಂದು ನನ್ನೊಂದಿಗೆ ಚರ್ಚೆ ನಡೆಸಿದ್ದ. ಗನ್ ಮತ್ತು ಬುಲೆಟ್ ಪೂರೈಕೆ ಮಾಡಿದ್ದರೆ ಈ ಕೆಲಸ ಮಾಡಲು ತಮ್ಮ ಹುಡುಗರು ಸಿದ್ಧರಿದ್ದಾರೆ ಎಂದು ಹೇಳಿರುವ ಸಂಗತಿಯನ್ನು ಬಾಯ್ಬಿಟ್ಟಿದ್ದಾನೆ.