ಆಂಧ್ರ ಮೂಲದ ನಿತಿನ್ ಕೃಷ್ಣ, 273ನೇ ಶ್ರೇಯಾಂಕದೊಡನೆ ಮೂರನೇ ಸ್ಥಾನದಲ್ಲಿದ್ದು ಇವರು ನಾರಾಯಣ ಸ್ಕೂಲ್ ವಿದ್ಯಾರ್ಥಿಯಾಗಿದ್ದಾರೆ.ಬಿ.ಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ, ಐಎಎಸ್ ಅಧಿಕಾರಿಯಾದ ತುಷಾರ್ ಗಿರಿನಾಥ್ ಅವರ ಪುತ್ರ ತುಹಿನ್ ಗಿರಿನಾಥ್ ಅವರು 340 ನೇ ಶ್ರೇಯಾಂಕ ಪಡೆದಿದ್ದು ಇವರು ಕುರುಬರಹಳ್ಳಿಯಲ್ಲಿರುವ ನಾರಾಯಣ ಇ-ಟೆಕ್ನೋ ಸ್ಕೂಲ್ ವಿದ್ಯಾರ್ಥಿಯಾಗಿದ್ದಾರೆ.