ಹೆಚ್ಚು ಗಣಿಗಾರಿಕೆ ಮಾಡಿರುವುದಷ್ಟೇ ಅಲ್ಲದೇ, ಮಾಲಿನ್ಯ ತಡೆಗೆ ಇರುವ ನಿಯಮಗಳನ್ನು ಪಾಲನೆ ಮಾಡದೇ ಇರುವುದು, ಗಡಿಯನ್ನು ಸರಿಯಾಗಿ ಪಾಲನೆ ಮಾಡಿರುವುದೂ ಸೇರಿದಂತೆ ಗಂಭೀರವಾದ ತಪ್ಪುಗಳೂ ನಡೆದಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಗಣಿಗಾರಿಕೆ ಹಾಗೂ ಭೂವಿಜ್ಞಾನ ಇಲಾಖೆಯ ಅಧಿಕಾರಿ ಎನ್ಎಸ್ ಪ್ರಸನ್ನ ಕುಮಾರ್ ಹೇಳಿದ್ದಾರೆ.