ಗೌರಿ ಹತ್ಯೆ ಪ್ರಕರಣ ಸಂಬಂಧ ಬಂಧನಕೊಳಗಾಗಿರುವ ಅಮೋಲ್ ಕಾಳೆ, ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಅಮಿತ್ ದೆಗ್ವೆಕರ್ ಅಲಿಯಾಸ್ ಪ್ರದೀಪ್ ಹಾಗೂ, ಮನೋಹರ್ ದುಂಡಪ್ಪ ಯಾದವ್ ಅಲಿಯಾಸ್ ಮನೋಜ್ ಅವರ ಪೊಲೀಸ್ ಬಂಧನ ಅವರ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು.