ಗಣೇಶ್ನನ್ನು ಕರೆದು ಬಾಗಿಲು ತೆರೆಯುವಂತೆ ಅವರು ಹೇಳಿದ್ದಾರೆ. ಬಾಗಿಲು ತೆರೆದ ಮರು ಕ್ಷಣವೇ ಗಣೇಶ್ ಅಲ್ಲಿಂದ ಓಡಿಹೋಗಿದ್ದಾನೆ. ಸಂಶಯಗೊಂಡು ಒಳಗೆ ಹೋಗಿ ನೋಡಿದಾಗ ಮುನಿಯಮ್ಮ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರ ಕೊರಳಲ್ಲಿದ್ದ ಚಿನ್ನದ ಸರ, ಬಳೆ ಮತ್ತು ನಗದು ಕಳವಾಗಿತ್ತು. ತಕ್ಷಣವೇ ಮುನಿಯಮ್ಮ ತಂಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.