"ಅವರು ನಮ್ಮನ್ನೂ ವಿಚಾರಣೆ ನಡೆಸಿದ್ದರು. ತಾಯಿಯ ಹತ್ಯೆಯಲ್ಲಿ ನಕ್ಸಲ್ ಒಳಗೊಳ್ಳುವಿಕೆ ಸಂಬಂಧ ನಮಗೆ ಪ್ರಶ್ನಿಸಲಾಗಿತ್ತು. ಅವರು ಆ ಆಯಾಮದಿಂದ ಸಹ ತನಿಖೆ ನಡೆಸಿದ್ದಾರೆ.ಎಲ್ಲಾ ಸಾಧ್ಯತೆಗಳನ್ನು ನೋಡಿದ ಬಳಿಕ ಅಂತಿಮವಾಗಿ ಅವರು ಈ ಹಂತವನ್ನು ತಲುಪಿದರು.ಆದ್ದರಿಂದ ನಮಗೆ ನ್ಯಾಯ ಸಿಗಲಿದೆಎಂದು ನಾವು ಭಾವಿಸುತ್ತೇವೆ" ಕವಿತಾ ಲಂಕೇಶ್ ನುಡಿದರು.