ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಜಿಲ್ಲಾ ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿದ್ದ ಇವರು ಕುಂದಾಪುರ ಭಾಗದಲ್ಲಿ ಧಾರ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ಸಂಸ್ಕೃತ ಪ್ರಾದ್ಯಾಪಕರಾಗಿದ್ದ ಇವರು ಕುಂದಾಪುರ, ಉಡುಪಿ ಭಾಗದ .ಶೃಂಗೇರಿ ಶಾರದಾ ಪೀಠದ ಧರ್ಮಾಧಿಕಾರಿಯಾಗಿದ್ದರು.