ಉನ್ನತ ಶಿಕ್ಷಣಕ್ಕೆ ಬಸವರಾಜ್ ಹೊರಟ್ಟಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ದೇವೇಗೌಡರು, ಕುಮಾರಸ್ವಾಮಿ ಅವರಿಗೆ ಕೇಳುತ್ತೇನೆ. ಇನ್ನು ರೈತರ ಬಗ್ಗೆ ಅವಿರತ ಹೋರಾಟದಲ್ಲಿ ಎನ್.ಹೆಚ್.ಕೋನರೆಡ್ಡಿ ಅವರನ್ನು ಮರೆಯಲಾಗದು. ಬಸವರಾಜ ಹೊರಟ್ಟಿ, ಕೋನರೆಡ್ಡಿ ಅವರಿಗೆ ಸ್ಥಾನಮಾನ ನೀಡುವಂತೆ ನಾನು ಸಹ ಮುಖ್ಯಮಂತ್ರಿ ಗಮನಕ್ಕೆ ತರುವೆ ಎಂದು ಹೇಳಿದ್ದಾರೆ.