ರಾಜ್ಯವನ್ನು ಹೊರತುಪಡಿಸಿ, ಪ್ರಾಧಿಕಾರಿ ರಚನೆ ಮಾಡಿರುವ ವಿಷಯ ತಿಳಿದ ಕೂಡಲೇ ನೀರಾವರಿ ತಜ್ಞರ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಪ್ರಾಧಿಕಾರ ರಚನೆ ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. 15 ದಿನದೊಳಗೆ ತಮ್ಮನ್ನು ಭೇಟಿಗೆ ಅವಕಾಶ ಮಾಡಿಕೊಡುವ ಆಶ್ವಾಸನೆಯನ್ನು ಗಡ್ಕರಿಯವರು ನೀಡಿದ್ದಾರೆಂದು ತಿಳಿಸಿದ್ದಾರೆ.