ರಾಯಚೂರು: ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ 1975 ಜೂನ್25 ರಂದು ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ 43 ವರ್ಷಗಳಾಗಿವೆ. ಹತ್ಯೆಗಳು, ಹೋರಾಟ, ಪತ್ರಿಕಾ ಸ್ವಾತಂತ್ರ್ಯ, ರಾಜಕೀಯ ಅಶಾಂತಿ, ಕಾರ್ಯಾಂಗದಿಂದ ನ್ಯಾಯಾಂಗ ನಿಯಂತ್ರಣ, ದೌರ್ಜನ್ಯಗಳನ್ನು ನೆನಪಿಸುವ ಕರಾಳ ದಿನದ ನಡುವೆಯೂ ರಾಯಚೂರಿನಲ್ಲಿ ನಡೆದಿರುವ ಘಟನೆ ಹಲವರ ಹೃದಯಗಳನ್ನು ಗೆದ್ದಿದೆ.