ಹೀಗೆ ರಮೇಶ್ ಬಳಿ ನನ್ನ ಹೆಸರು ಅರ್ಪಿತಾ, ಶಿಕ್ಷಕಿಯಾಗಿದ್ದೇನೆ. ಉತ್ತಮ ವೇತನ ಬರುತ್ತಿದ್ದು, ಕುಟುಂಬದ ಜೊತೆಗೆ ಚೆನ್ನಾಗಿದ್ದೇನೆಂದು ಹೇಳಿಕೊಂಡಿದ್ದಳು. ಹೀಗೆ ಇಬ್ಬರೂ ಮೊಬೈಲ್ ನಂಬರ್ ತೆಗೆದುಕೊಂಡು ನಿತ್ಯ ಸಂಪರ್ಕದಲ್ಲಿದ್ದರು.ಸ್ವಲ್ಪ ದಿನಗಳ ಬಳಿಕ ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು, ಕೋಲ್ಕತಾದ ಟಾಟಾ ಬಿರ್ಲಾ ಹಾರ್ಟ್ ಸೆಂಟರ್'ನಲ್ಲಿ ದಾಖಲು ಮಾಡಿದ್ದೇನೆ. ಚಿಕಿತ್ಸೆಗಾಗಿ ಲಕ್ಷಾಂತರ ಹಣದ ಅಗತ್ಯವಿದೆಎಂದು ಕೇಳಿದ್ದರು. ಇದನ್ನು ನಂಬಿದ್ದ ವಿಶ್ವನಾಥ್ ಮೊದಲಿಗೆ ರೂ. 30,000 ನೀಡಿದ್ದಾನೆ. ಬಳಿಕ ಸ್ವಲ್ಪ ಸ್ವಲ್ಪವೇ ಎಂಬಂತೆ ಒಟ್ಟು 60 ಲಕ್ಷವನ್ನು ರುಪಾಲಿ ಖಾತೆಗೆ ಜಮೆ ಮಾಡಿದ್ದಾರೆ.