ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್. ಡಿ. ಕಾಲೇಜು ಮೈದಾನದ ಆವರಣದಲ್ಲಿ ಇರುವ ಅತ್ತಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಂದಿನ ಜನ್ಮದಲ್ಲಿ ತನಗೆ ಒಳ್ಳೆಯ ಹೆಂಡತಿ ಸಿಗಲಿ ಎಂದು ಅಶ್ವತ್ಥ ವೃಕ್ಷಕ್ಕೆ ಪೂಜೆ ಸಲ್ಲಿಸಿ ಹಲವು ಸುತ್ತು ನೂಲನ್ನು ಕೂಡ ಸುತ್ತಿ ವಿನೂತನವಾಗಿ ವಟ ಸಾವಿತ್ರಿ ವ್ರತ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.