1975 ರಿಂದ 1977 ರವವರೆಗೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತು, ಇಲ್ಲಿರುವ ಕೆಲವರು ಇನ್ನೂ ಜನಿಸಿರಲಿಲ್ಲ, ಆ ಸಮಯದಲ್ಲಿ ಜನರ ಪರಿಸ್ಥಿತಿ ಎಷ್ಟು ಕೆಟ್ಟದಾಗಿತ್ತು ಎಂದು ನಿಮಗ್ಯಾರಿಗೂ ಊಹಿಸಿಕೊಳ್ಳಲು ಸಾಧ್ಯವಿಲ್ಲ . ದೇಶದಲ್ಲಿ ಹೇರಿದ ತುರ್ತು ಪರಿಸ್ಥಿತಿ ಸ್ವತಂತ್ರ್ಯಾ ಭಾರತದ ಜಲಿಯನ್ ವಾಲಾಬಾಗ್ ದುರಂತ ಎಂದು ವಿಷಾಧ ವ್ಯಕ್ತ ಪಡಿಸಿದರು.