ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದೂ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ . ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ..ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಆಯುಕ್ತರನ್ನಾಗಿ ಶಂಕರ್ ಅವರನ್ನು ನೇಮಿಸಲಾಗಿದೆ, ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ.ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ .ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ.ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ.ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ.ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos