ಬಳ್ಳಾರಿ: ಕಾಂಗ್ರೆಸ್ ಮುಖಂಡ ಫರ್ಹಾನ್ ಅಹ್ಮದ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ತಮ್ಮಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೇಡಿಯಾಲಜಿ ವಿಭಾಗದ ವೈದ್ಯ ವಿನೋದ್ ಹಾಗೂ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಾಯತ್ರಿ ಅವರ ಪತಿ, ಡಾ.ವಿನೋದ್ ಅವರು ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ.