ಈ ಕಾರ್ಯಕ್ರಮದಲ್ಲಿ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್, ಸ್ವಾಮಿ ನಿರ್ಭಯಾನಂದ ಸರಸ್ವತಿ, ಸ್ವಾಮಿ ವೀರೇಶಾನಂದ ಸರಸ್ವತಿ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್, ಅಡಿಷನಲ್ ಎಸ್ಪಿ ಡಾ. ಶೋಭರಾಣಿ ಸೇರಿದಂತೆ ದೇಶದ ವಿವಿಧೆಡೆ ಇರುವ ರಾಮಕೃಷ್ಣ ಆಶ್ರಮದ ಶ್ರೀಗಳು ಹಾಗೂ ರಾಜ್ಯದ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.