ಬೆಂಗಳೂರು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಹೈಕೋರ್ಟ್, ಇದೀಗ ರಾಜ್ಯದಲ್ಲಿರುವ ತನ್ನ ಮೂರು ಪೀಠಗಳ, ನ್ಯಾಯಮೂರ್ತಿಗಳ ನಿವಾಸಗಳಿಗೆ ಭದ್ರತಾ ವ್ಯವಸ್ಥೆ ಕಾರ್ಯನಿರ್ವಹಣೆಯ ವಿವಿಧ ಅಂಶಗಳ ಪರಿಶೀಲನೆಗೆ ಭದ್ರತಾ ಸಮಿತಿಯನ್ನು ರಚನೆ ಮಾಡಿದೆ.