ಆರ್ಯಭಟದ ರೂವಾರಿಯಾಗಿದ್ದ ರಾವ ಅವರ ಕೊಡುಗೆಯನ್ನು ಸ್ಮರಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ‘ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ದೇಶದ ಪ್ರಪ್ರಥಮ ಉಪಗ್ರಹ ಆರ್ಯಭಟದ ರೂವಾರಿ ಆದ ಪದ್ಮ ವಿಭೂಷಣ ಉಡುಪಿ ರಾಮಚಂದ್ರರಾವ್ ಅವರ ಜನ್ಮ ದಿನದಂದು ನಾಡು ಅವರ ಸೇವೆಯನ್ನು ಹೆಮ್ಮೆಯಿಂದ ಸ್ಮರಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ.