ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಹಲ್ಲೆ, ಯುಬಿ. ಸಿಟಿಯಲ್ಲಿ ಉದ್ಯಮಿ ಪುತ್ರ ವಿದ್ವತ್ ಎಂಬುವವರ ಮೇಲೆ ನಡೆದ ಹಲ್ಲೆ, ಕಾಂಗ್ರೆಸ್ ಕಾರ್ಯಕರ್ತ ನಾರಾಯಣ ಸ್ವಾಮಿ ದಾಂಧಲೆ, ಐಎಸ್ ಅಧಿಕಾರಿ ರಶಅಮಿ ಅವರ ಮೇಲೆ ಮೈಸೂರಿನಲ್ಲಿ ನಡೆದ ಹಲ್ಲೆ, ಕಾವೇರಿ ತೀರ್ಪು ವೇಳೆ ರಾಜ್ಯದಲ್ಲಿ ನಡೆದ ಗಲಾಟೆ ಬಗ್ಗೆ ಪತ್ರದಲ್ಲಿ ಪ್ರಸಾಪಿಸಿರುವ ಅವರು, ಇಂತಹ ಘಟನೆಗಳು ಪೊಲೀಸ್ ವೃತ್ತಿ ಮತ್ತು ಘನತೆಯನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿಕೊಂಡಿದ್ದಾರೆ.