ಖಾಯಂ ಆಧಾರದ ಮೇಲೆ ಅಥವಾ ಗುತ್ತಿಗೆ, ತಾತ್ಕಾಲಿಕ, ಹೊರಗುತ್ತಿಗೆ ಆಧಾರದ ಮೇಲೆ ಬಂದಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲು ನಿರಾಕರಿಸಿದರೆ ಅದು, ಸಾರ್ವಜನಿಕ ಉಪಯುಕ್ತ ಸೇವೆಗಳ ನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಸಿಬ್ಬಂದಿಗಳ ಮುಷ್ಕರ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುವಂತಾಗುತ್ತದೆ ಎಂದು ಸೂಚನೆಯಲ್ಲಿ ಸರ್ಕಾರ ತಿಳಿಸಿದೆ.