ಮಾ.14 ರಂದು ಕೆಂಗೇರಿಒಯಲ್ಲಿ ದಿನಕ್ಕೆ 60 ಮಿಲಿಯನ್ ಲೀಟರ್ ತ್ಯಾಜ್ಯ ನೀರನ್ನು ಸಂಸ್ಕರಿಸುವ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಸಿಎಂ ಸಿದ್ದರಮಯ್ಯ ಉದ್ಘಾಟಿಸಿದ್ದಾರೆ. ಇದೇ ವೇಳೆ ಕಾವೇರಿ ನೀರು ಪೂರೈಕೆಯ 5 ನೇ ಹಂತದ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದರಿಂದಾಗಿ ಪ್ರತಿ ದಿನ ನಗರಕ್ಕೆ 775 ಮಿಲಿಒಯನ್ ಲೀಟರ್ ನಷ್ಟು ನೀರು ಹೆಚ್ಚು ಪೂರೈಕೆಯಾಗಲಿದೆ.