ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಂಗಳ ಸೂತ್ರವನ್ನು ಸರಗಳ್ಳರು ಅಪಹರಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ ಇಟ್ಟುಕೊಳ್ಳುವುದಕ್ಕಲ್ಲ ಎಂದು ಹೇಳಿದ್ದಾರೆ.