ಪೋಲೀಸ್ ಪೇದೆಗಳ ಮೇಲಿನ ಹಲ್ಲೆ ಪ್ರಕರಣವು ಮಾದ್ಯಮಗಳಲ್ಲಿ ವರದಿಯಾಗುತ್ತಲೇ ಕಾರ್ಯಪ್ರವೃತ್ತರಾದ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದಾರೆ. ಕುಮಾರ್, ಸಂದೀಪ್, ಮೂರ್ತಿ ಹಾಗೂ ಮುರಳಿ ಮೋಹನ್ ಎನ್ನುವವರನ್ನು ವರ್ತೂರು ಪೋಲೀಸರು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಸಿದ್ದಾಪುರ ಗ್ರಾಮ ನಿವಾಸಿಗಳಾಗಿದ್ದಾರೆ. ಅದರಲ್ಲಿ ಕುಮಾರ್ ಸ್ಥಳೀಯ ಬಿಜೆಪಿ ಕಾರ್ಯಕರ್ತ ಎನ್ನಲಾಗಿದೆ